ಸರ್ವೆಪಲ್ಲಿ ರಾಧಾಕೃಷ್ಣನ್

From Wikipedia

ಸರ್ವೆಪಲ್ಲಿ ರಾಧಾಕೃಷ್ಣನ್
ಸರ್ವೆಪಲ್ಲಿ ರಾಧಾಕೃಷ್ಣನ್
ಸರ್ವೆಪಲ್ಲಿ ರಾಧಾಕೃಷ್ಣನ್
ಜನ್ಮ ದಿನಾಂಕ: ೫ ಸೆಪ್ಟಂಬರ್ ೧೮೮೮
ನಿಧನರಾದ ದಿನಾಂಕ: ೧೭ ಏಪ್ರಿಲ್ ೧೯೭೫
ಭಾರತದ ರಾಷ್ಟ್ರಪತಿಗಳು
ಅವಧಿಯ ಕ್ರಮಾಂಕ: ೨ನೆ ರಾಷ್ಟ್ರಪತಿ
ಅಧಿಕಾರ ವಹಿಸಿದ ದಿನಾಂಕ: ೧೩ ಮೇ ೧೯೬೨
ಅಧಿಕಾರ ತ್ಯಜಿಸಿದ ದಿನಾಂಕ: ೧೩ ಮೇ ೧೯೬೭
ಪುರ್ವಾಧಿಕಾರಿ: ಡಾ.ಬಾಬು ರಾಜೇ೦ದ್ರ ಪ್ರಸಾದ್
ಉತ್ತರಾಧಿಕಾರಿ: ಡಾ. ಜಾಕಿರ್ ಹುಸೇನ್


೧೯೬೨-೧೯೬೬ರ ಅವಧಿಯಲ್ಲಿ ಭಾರತದ ರಾಷ್ಟ್ರಪತಿಗಳಾಗಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರು ಜನಿಸಿದ್ದು ಸೆಪ್ಟೆಂಬರ್, ೬, ೧೮೮೮ ರಂದು, ಅಂದಿನ ಮದರಾಸು ಪ್ರಾಂತ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದೆನಿಸಿದ್ದ 'ತಿರುತ್ತಣಿ'ಯಲ್ಲಿ.

ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ ೫ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.