ಗವಿಸಿದ್ಧ ಎನ್.ಬಳ್ಳಾರಿ ಇವರು ೧೯೫೦ರಲ್ಲಿ ರಾಯಚೂರು ಜಿಲ್ಲೆಯ ಕೊಪ್ಪಳದಲ್ಲಿ ಜನಿಸಿದರು.
ಇವರ ಕವನ ಸಂಕಲನಗಳು: ಕತ್ತಲು ದೇಶದ ಪದ್ಯಗಳು, ಕಪ್ಪು ಸೂರ್ಯ (ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರೋತ್ಸಾಹಕ ಬಹುಮಾನ).
ವರ್ಗಗಳು: ಚುಟುಕು | ಕನ್ನಡ ಸಾಹಿತ್ಯ | ಸಾಹಿತಿಗಳು