ಇವರು ಗಮಕ ಕಲಾವಿದರಲ್ಲಿ ಒಬ್ಬರಾಗಿದ್ದಾರೆ. ಬಸವಣ್ಣ ಮತ್ತು ಶರಣರ ಬಗ್ಗೆ ಉಪನ್ಯಾಸಗಳನ್ನು ನೀಡಿದ್ದಾರೆ. ಬಿಡುವಿನ ವೇಳೆಯಲ್ಲಿ ಸಮಾಜ ಸೇವೆಯನ್ನು ಮಾಡುತ್ತಾರೆ.ಇವರ ಪತಿ ಡಾ.ರಾಜಶೇಖರ ವೈದ್ಯರಾಗಿದ್ದಾರೆ.