ಹನುಮಂತ
From Wikipedia
ಹನುಮಂತ - ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ, ಹಾಗೂ ಹಿಂದು ದೇವತೆಗಳಲ್ಲಿ ಒಬ್ಬ. ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.
ಹನುಮಂತ ಕಿಷ್ಕಿಂಧೆಯಲ್ಲಿ ಸುಗ್ರೀವನ ಜೊತೆಯಲ್ಲಿರುತ್ತಾನೆ. ಸೀತೆಯನ್ನು ಹುಡುಕಿಕೊಂಡು ರಾಮ ಕಿಷ್ಕಿಂಧೆಗೆ ಬಂದಾಗ ಹನುಮಂತನಿಗೆ ರಾಮನೊಡನೆ ಭೇಟಿಯಾಗುತ್ತದೆ. ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ,ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.
[ಬದಲಾಯಿಸಿ] ಪರ್ಯಾಯ ಪದಗಳು
ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಅಂಜನಾತನಯ, ಆಂಜನೇಯ, ವಾನರ ಶ್ರೇಷ್ಠ.
[ಬದಲಾಯಿಸಿ] ಹನುಮಂತನ ಪ್ರಮುಖ ದೇವಸ್ಥಾನಗಳು
- ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯಲ್ಲಿನ ಹನುಮಂತನ ಬೃಹತ್ ಪ್ರತಿಮೆಯಿರುವ ಶ್ರೀ ಆಂಜನೇಯ ದೇವಸ್ಥಾನ
- ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ
- ಬೆಂಗಳೂರಿನ ಜಯನಗರ ೯ನೇ ಬ್ಲಾಕಿನಲ್ಲಿರುವ ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ.
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |
ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ | ![]() |
---|---|
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ | |
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ | |
ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ |