ಅಣ್ಣನ ನೆನಪು

From Wikipedia

ಪೂರ್ಣಚಂದ್ರ ತೇಜಸ್ವಿಯವರ ಕೃತಿ.

ಕುವೆಂಪು ಮಹಾಕವಿ, ಪ್ರಸಿಧ್ಧ ಕನ್ನಡ ಲೇಖಕ , "ರಾಮಾಯಣ ದರ್ಶನಂ" ಕೃತಿಗಾಗಿ ಜ್ಞಾನಪೀಠ ಪಡೆದು ಕನ್ನಡಕ್ಕೆ ಹೆಮ್ಮೆಯನ್ನು ತಂದುಕೊಟ್ಟವರು ಇತ್ಯಾದಿ ಇತ್ಯಾದಿ ಎಲ್ಲರೂ ಬಲ್ಲರು. ಆದರೆ ಕುವೆಂಪುರವರನ್ನು ಒಬ್ಬ ತಂದೆಯಾಗಿ, ಉಪ್ಪು ಖಾರ ತಿನ್ನುವ ಮನುಷ್ಯನಾಗಿ ಚಿತ್ರಿಸಿದ ಒಂದು ಅಪರೂಪದ ಕೃತಿ 'ಅಣ್ಣನ ನೆನಪು' . ಈ ಪುಸ್ತಕ ತೇಜಸ್ವಿಯವರ ಅನುಭವ ಕಥನಗಳ ಸಂಕಲನ.

ಈ ಲೇಖನ ಪೂರ್ಣಚಂದ್ರ ತೇಜಸ್ವಿಯವರ ಕೃತಿಯೊಂದನ್ನು ಕುರಿತದ್ದು



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.