ಮುಪ್ಪಿನ ಷಡಕ್ಷರಿ

From Wikipedia

ಮುಪ್ಪಿನ ಷಡಕ್ಷರಿ ಇವರು ಕ್ರಿ.ಶ. ೧೫೦೦ರ ಸುಮಾರಿಗೆ ಜೀವಿಸಿದ್ದರು. ಕಾವೇರಿ ತೀರದ ಶಂಭುಲಿಂಗ ಬೆಟ್ಟದಲ್ಲಿ ಇವರು ತಪಸ್ಸು ಮಾಡಿದ್ದಾಗಿ ಹೇಳಲಾಗುತ್ತದೆ. ಇವರು ಅನೇಕ ತತ್ವಪದಗಳನ್ನು ರಚಿಸಿದ್ದು ಅವುಗಳಲ್ಲಿ

“ತಿರುಕನೋರ್ವನೂರ ಮುಂದೆ

ಮುರುಕು ಧರ್ಮಶಾಲೆಯಲ್ಲಿ

ಒರಗಿರುತ್ತಲೊಂದು ಕನಸು ಕಂಡನೆಂತೆನೆ”

ಎನ್ನುವದು ತುಂಬ ಜನಪ್ರಿಯವಾದ ತತ್ವಪದವಾಗಿದೆ.



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.