ಎ.ಆರ್.ಕೃಷ್ಣಶಾಸ್ತ್ರಿ

From Wikipedia

'ಎ.ಆರ್. ಕೃಷ್ಣ ಶಾಸ್ತ್ರಿ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿಗಳೊಲ್ಲಬ್ಬರು. ಇವರ "ಬಂಗಾಳಿ ಕಾದಂಬರೀಕಾರ ಬಂಕಿಮ ಚಂದ್ರ" ಎಂಬ ಕೃತಿಗೆ ೧೯೬೧ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಅಂಬಳೆ ಊರಿನವರು. ತಳುಕಿನ ವೆಂಕಣ್ಣಯ್ಯ ಮತ್ತು ಎ.ಆರ್.ಕೃಷ್ಣಶಾಸ್ತ್ರಿಗಳನ್ನು ಆಧುನಿಕ ಕನ್ನಡ ಸಾಹಿತ್ಯದ ಅಶ್ವಿನಿಕುಮಾರರೆಂದು ಕರೆಯುತ್ತಿದ್ದರು.


[ಬದಲಾಯಿಸಿ] ಕೃತಿಗಳು

ವಚನ ಭಾರತ


ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.