ಭೀಮಸೇನ
From Wikipedia
ಭೀಮಸೇನ ಮಹಾಭಾರತದಲ್ಲಿ ಬರುವ ಒಂದು ಅತಿ ಮುಖ್ಯ ಪಾತ್ರ.ಪಾಂಡು ಮತ್ತು ಕುಂತಿಯ ಮಕ್ಕಳಲ್ಲಿ ಒಬ್ಬ,ಎರಡನೆಯವನು.ಯುಧಿಷ್ಠಿರ ಇವನ ಅಣ್ಣ.ಅರ್ಜುನ ಇವನ ತಮ್ಮ.ನಕುಲ,ಸಹದೇವರು ಇವನ ಬಲ ತಮ್ಮಂದಿರು.ವಾಯುದೇವನ ವರಪ್ರಸಾದದಿಂದ ಭೀಮನ ಜನನ. ಭೀಮನನ್ನು ಮಧ್ಯಮ ಪಾಂಡವ ಎಂದು ಕರೆಯಲಾಗುತ್ತದೆ. ಭೀಮನನ್ನು ಹನುಮಂತನ ಇನ್ನೊಂದು ಅವತಾರ ಎಂದು ನಂಬಲಾಗಿದೆ. ಮಹಾಭಾರತದಲ್ಲಿ ಭೀಮನನ್ನು ಅತ್ಯಂತ ಶಕ್ತಿಯಾಲಿಯಾದವನೆಂದು ಚಿತ್ರಿಸಲಾಗಿದೆ.
ದ್ರೌಪದಿ ಮತ್ತು ಹಿಡಿಂಬೆ ಭೀಮನ ಪತ್ನಿಯರು. ಘಟೋತ್ಕಜ ಭೀಮ ಮತ್ತು ಹಿಡಿಂಬೆಯರ ಮಗ.
ವೇದವ್ಯಾಸ ವಿರಚಿತ ಮಹಾಭಾರತ | |
---|---|
ಪಾತ್ರಗಳು | |
ಕುರುವಂಶ | ಇತರರು |
ಶಂತನು | ಗಂಗೆ | ಭೀಷ್ಮ | ಸತ್ಯವತಿ | ಚಿತ್ರಾಂಗದ | ವಿಚಿತ್ರವೀರ್ಯ | ಅಂಬಿಕಾ| ಅಂಬಲಿಕಾ | ವಿದುರ | ಧೃತರಾಷ್ಟ್ರ | ಗಾಂಧಾರಿ | ಶಕುನಿ | ಸುಭದ್ರ | ಪಾಂಡು | ಕುಂತಿ | ಮಾದ್ರಿ | ಯುಧಿಷ್ಠಿರ | ಭೀಮಸೇನ | ಅರ್ಜುನ | ನಕುಲ | ಸಹದೇವ | ದುರ್ಯೋಧನ | ದುಶ್ಯಾಸನ | ಯುಯುತ್ಸು | ದುಶ್ಯಲಾ | ದ್ರೌಪದಿ | ಹಿಡಿಂಬಿ | ಘಟೋತ್ಕಚ | ಅಹಿಲಾವತಿ | ಬಬ್ರುವಾಹನ | ಅಭಿಮನ್ಯು | ಉತ್ತರೆ | ಉಲೂಚಿ | ಅಂಬೆ | ಬಾರ್ಬರಿಕಾ |ಇರಾವನ | ಪರೀಕ್ಷಿತ | ವಿರಾಟ | ಕೃಪಾಚಾರ್ಯ | ದ್ರೋಣಾಚಾರ್ಯ | ಅಶ್ವತ್ಥಾಮ | ಏಕಲವ್ಯ | ಕೃತವರ್ಮ | ಜರಾಸಂಧ | ಸತ್ಯಕಿ | ಮಯಾಸುರ | ದೂರ್ವಾಸ | ಸಂಜಯ | ಜನಮೇಜಯ | ವೇದವ್ಯಾಸ | ಕರ್ಣ | ಜಯದ್ರಥ | ಕೃಷ್ಣ | ಬಲರಾಮ | ದ್ರುಪದ | ಹಿಡಿಂಬ | ದೃಷ್ಟದ್ಯುಮ್ನ | ಶಲ್ಯ | ಅತಿರಥ | ಶಿಖಂಡಿ |
ಇತರೆ | |
ಪಾಂಡವರು | ಕೌರವರು | ಹಸ್ತಿನಾಪುರ | ಇಂದ್ರಪ್ರಸ್ಥ | ಕುರುಕ್ಷೇತ್ರ ಯುದ್ಧ | ಭಗವದ್ಗೀತೆ |