ಹ.ವೆಂ.ನಾಗರಾಜರಾವ್
From Wikipedia
ಹ.ವೆಂ.ನಾಗರಾಜರಾವ್ ಇವರು ೧೯೨೬ ಮೇ ೫ರಂದು ತುಮಕೂರಿನಲ್ಲಿ ಜನಿಸಿದರು.
ಪರಿವಿಡಿ |
[ಬದಲಾಯಿಸಿ] ಪತ್ರಿಕೋದ್ಯಮ
ಹ.ವೆಂ.ನಾಗರಾಜರಾವ್ ಇವರು ಇಪ್ಪತ್ತು ವರ್ಷಕ್ಕೂ ಹೆಚ್ಚು ಕಾಲ ಪ್ರಜಾಮತ ವಾರಪತ್ರಿಕೆಯಲ್ಲಿ ಸಂಪಾದಕರಾಗಿ, ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
[ಬದಲಾಯಿಸಿ] ಸಾಹಿತ್ಯ
[ಬದಲಾಯಿಸಿ] ಕವನ ಸಂಕಲನ
- ಐದು ದೀಪದ ಕಂಬ
- ಮಹಾತ್ಮಾ ಗಾಂಧಿ ರಸ್ತೆ ಮತ್ತು ಇತರ ಕವನಗಳು
[ಬದಲಾಯಿಸಿ] ಕಥಾಸಂಕಲನ
- ಕತ್ತಲೆ ಬೆಳಕು
[ಬದಲಾಯಿಸಿ] ಪ್ರಬಂಧ
- ಸೃಜನಶೀಲ
[ಬದಲಾಯಿಸಿ] ಪ್ರವಾಸ ಸಾಹಿತ್ಯ
- ನವರಷ್ಯದ ನೋಟ