ನಾಗೇಶ ಹೆಗಡೆ

From Wikipedia

ನಾಗೇಶ ಹೆಗಡೆಯವರ ಇರುವುದೊಂದೇ ಭೂಮಿ ಪುಸ್ತಕ ಕನ್ನಡದಲ್ಲಿ ಮಹತ್ವದ ಕೃತಿಗಳಲ್ಲೊಂದು
Enlarge
ನಾಗೇಶ ಹೆಗಡೆಯವರ ಇರುವುದೊಂದೇ ಭೂಮಿ ಪುಸ್ತಕ ಕನ್ನಡದಲ್ಲಿ ಮಹತ್ವದ ಕೃತಿಗಳಲ್ಲೊಂದು

ನಾಗೇಶ ಹೆಗಡೆ ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರು - ಶಿಕ್ಷಕ, ಪರಿಸರವಾದಿ ಹಾಗೂ ಪ್ರತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸಿದವರು. ಇವರು ಸುಧಾ ವಾರಪತ್ರಿಕೆಯ ಸಂಪಾದಕರಾಗಿದ್ದರು.

ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿದ್ದಾರೆ ಮತ್ತು ಹಲವಾರು ಲೇಖಕರಿಗೆ ಪ್ರಜಾವಾಣಿ, ಸುಧಾ ಪತ್ರಿಕೆಗಳಲ್ಲಿ ಅವಕಾಶ ನೀಡಿ ಪ್ರೋತ್ಸಾಹ ನೀಡಿದ್ದಾರೆ.

ಅಕ್ಷರ ಪ್ರಕಾಶನ ಪ್ರಕಟಿಸಿದ ಇವರ ಇರುವುದೊಂದೇ ಭೂಮಿ ಪುಸ್ತಕ ಕನ್ನಡದಲ್ಲಿ ಪರಿಸರ, ವಿಜ್ಞಾನದ ಬಗ್ಗೆ ಮೂಡಿ ಬಂದ ಮಹತ್ವದ ಕೃತಿಗಳಲ್ಲೊಂದು.

ಇವರ ಇತರ ಕೃತಿಗಳು:

  • ನಮ್ಮೊಳಗಿನ ಬ್ರಹ್ಮಾಂಡ
  • ಕೆರೆಯಲಿ ಚಿನ್ನ, ಕೆರೆಯೆ ಚಿನ್ನ