From Wikipedia
ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ ಇವರು , ಅಲ್ಲಿ “ಸಂವಾದ” ಎನ್ನುವ ಸಾಂಸ್ಕೃತಿಕ ಸಂಘಟನೆಯನ್ನು ನಡೆಯಿಸಿಕೊಂಡು ಬಂದಿದ್ದಾರೆ. ಇವರ ಕೆಲವು ಕೃತಿಗಳು ಇಂತಿವೆ:
- ತಲೆಗೊಂದು ತರತರ
- ಮನಸುಖರಾಯನ ಮನಸು
- ರುಚಿಗೆ ಹುಳಿಯೊಗರು
- ಹಳ್ಳ ಬಂತು ಹಳ್ಳ