ಯಶವಂತ ಚಿತ್ತಾಲ
From Wikipedia
ಯಶವಂತ ಚಿತ್ತಾಲ - ಕನ್ನಡದ ಖ್ಯಾತ ಕವಿ ಮತ್ತು ಸಾಹಿತಿ. ಐವತ್ತೊಂದು ಕಥೆಗಳನ್ನು ಬರೆದಿರುವ ಚಿತ್ತಾಲರರು, ಉತ್ತರ ಕನ್ನಡದ ಚಿಕ್ಕ ಗ್ರಾಮ ಹನೇಹಳ್ಳಿಯ ಕಡೆಯವರು. ಪಾಲಿಮರ್ ಟೆಕ್ನೊಲಜಿ ಓದಿ ಮುಂಬಯಿ ಹೋಗಿ ಅಲ್ಲೇ ನೆಲೆಸಿದರು.
[ಬದಲಾಯಿಸಿ] ಚಿತ್ತಾಲರ ಕಥೆಗಳು/ಕಾದಂಬರಿಗಳು
- ಬೊಮ್ಮಿಯ ಹುಲ್ಲು ಹೊರೆ (೧೯೪೯ ರಲ್ಲಿ ಬರೆದ ಅವರ ಮೊತ್ತ ಮೊದಲ ಕಥೆ)
- ಆಬೋಲಿನ
- ಅಟ
- ಬೇನ್ಯಾ
- ಕಥೆಯಾದಳು ಹುಡುಗಿ
- ಪುರುಷೋತ್ತಮ
- ಛೇದ
- ಶಿಕಾರಿ
- ಮೂರು ದಾರಿಗಳು
- ಸಂದರ್ಶನ
- ಮುಖಾಮುಖಿ
- ಬಂದು ಹೋದವನು - ವಿಮರ್ಶೆ
- ನನ್ನ ತಮ್ಮ ಗಂಗಾಧರ ಚಿತ್ತಾಲ
ಇವರ "ಕಥೆಯಾದಳು ಹುಡುಗಿ" ಎಂಬ ಕೃತಿಗೆ ೧೯೮೩ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. "ಶಿಕಾರಿ" ಕಾದಂಬರಿಗೆ ೧೯೭೯ ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಪ್ರಶಸ್ತಿ ದೊರೆತಿದೆ. ೨೦೦೨ ಸಾಲಿನ 'ನಿರಂಜನ ಪ್ರಶಸ್ತಿ' ದೊರೆತಿದೆ.