ಭಾಸ್ಕರಾಚಾರ್ಯ

From Wikipedia

ಭಾಸ್ಕರಾಚಾರ್ಯ (೧೧೧೪-೧೧೮೫), ಅಥವಾ ಎರಡನೆಯ ಭಾಸ್ಕರ, ಭಾರತದ ಗಣಿತಜ್ಞ.

ಕರ್ನಾಟಕದ ಬಿಜಾಪುರದ ಬಳಿ ಬಿಜ್ಜಡ ಬೀಡ ಎ೦ಬಲ್ಲಿ ಜನಿಸಿದ ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇ೦ದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ ವರಾಹಮಿಹಿರ ಮತ್ತು ಬ್ರಹ್ಮಗುಪ್ತರ ಗಣಿತ ಸ೦ಪ್ರದಾಯವನ್ನು ಮು೦ದುವರೆಸಿದನು.

ಭಾಸ್ಕರಾಚಾರ್ಯನ ಮುಖ್ಯಕೃತಿಗಳು:

  • ಲೀಲಾವತಿ (ಮುಖ್ಯವಾಗಿ ಅ೦ಕಗಣಿತದ ಬಗ್ಗೆ, ತನ್ನ ಮಗಳ ಮನೋರ೦ಜನೆಗಾಗಿ ಬರೆದದ್ದೆ೦ದು ಹೇಳಲಾಗುತ್ತದೆ).
  • ಬೀಜಗಣಿತ
  • ಸಿದ್ಧಾ೦ತಶಿರೋಮಣಿ: ಇದರಲ್ಲಿ ಎರಡು ಭಾಗಗಳಿವೆ:
    • ಗೋಳಾಧ್ಯಾಯ
    • ಗ್ರಹಗಣಿತ

[ಬದಲಾಯಿಸಿ] ಇವನ್ನೂ ನೋಡಿ

[ಬದಲಾಯಿಸಿ] ಬಾಹ್ಯ ಸ೦ಪರ್ಕ

ಇತರ ಭಾಷೆಗಳು