From Wikipedia
ಆಂಡಯ್ಯ ನ ಕಾಲ ಸುಮಾರಾಗಿ ಕ್ರಿ.ಶ.೧೨೩೫.
ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಕಾವ್ಯರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವ . ಆದರೆ ಇದರ ಮೂಲ ನಾಮ ಕಾವನ ಗೆಲ್ಲ ಎಂದೂ, ಸೊಬಗಿನ ಸುಗ್ಗಿ ಎಂಬ ಪರ್ಯಾಯ ಹೆಸರಿರುವದಾಗಿಯೂ ಕೆಲವು ಸಂಶೋಧಕರು ಅಭಿಪ್ರಾಯ ಪಡುತ್ತಾರೆ.