ನಾಗಚಂದ್ರನು ಕ್ರಿ.ಶ.೧೧೦೦ರಲ್ಲಿ ಇದ್ದಿರಬಹುದಾದ ಪ್ರಸಿದ್ಧ ಕವಿ. ಇವನಿಗೆ ಅಭಿನವ ಪಂಪ ಎಂಬ ಬಿರುದು ಇದೆ. ಇವನು ರಾಮಚಂದ್ರ ಚರಿತ ಪುರಾಣ ಮತ್ತು ಮಲ್ಲಿನಾಥ ಪುರಾಣ ಎಂಬ ಎರಡು ಚಂಪೂ ಕಾವ್ಯಗಳನ್ನು ರಚಿಸಿದ್ದಾನೆ. ರಾಮಚಂದ್ರ ಪುರಾಣಕ್ಕೆ ಪಂಪರಾಮಾಯಣವೆಂದೂ ಕರೆಯುತ್ತಾರೆ.
ಕನ್ನಡ
ಕವಿ
ವರ್ಗಗಳು: ಚುಟುಕು