ಎಚ್. ತಿಪ್ಪೇರುದ್ರಸ್ವಾಮಿ

From Wikipedia

ಎಚ್. ತಿಪ್ಪೇರುದ್ರಸ್ವಾಮಿ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ. ಇವರ "ಕರ್ನಾಟಕ ಸಂಸೃತಿ ಸಮೀಕ್ಷೆ" ಎಂಬ ಕೃತಿಗೆ ೧೯೬೯ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.