ಮುಂಬೈ

From Wikipedia

ಮುಂಬೈ
ಗೇಟ್‍ವೇ ಅಫ್ ಇ೦ಡಿಯಾ
Enlarge
ಗೇಟ್‍ವೇ ಅಫ್ ಇ೦ಡಿಯಾ
ವರ್ಗೀಕರಣ ಮೆಟ್ರೊಪಾಲಿಟನ್ ನಗರ
ದೇಶ ಭಾರತ
ರಾಜ್ಯ ಮಹಾರಾಷ್ಟ್ರ
ಅಕ್ಷಾಂಶ

ರೇಖಾಂಶ

೧೮.೯೬° ಉತ್ತರ

೭೨.೮೨° ಪೂರ್ವ

ಜನಸಂಖ್ಯೆ(೨೦೦೪)

ಜನಸಂಖ್ಯಾ ಸಾಂದ್ರತೆ

೧,೨೬,೨೨,೫೦೦

೨೮,೮೩೪/ಚ. ಕಿಮೀ

ವಿಸ್ತೀರ್ಣ ೪೩೭.೭೭ ಚ. ಕಿಮೀ
ತೀರ ಪ್ರದೇಶ ೧೪೦ ಕಿಮೀ
ಸಮುದ್ರ ಮಟ್ಟದಿಂದ ಎತ್ತರ ಸರಾಸರಿ ೮ ಮೀ

ಮುಂಬೈ(ಮುಂಬಯಿ) - ಭಾರತದ ಅತ್ಯಂತ ದೊಡ್ಡ ನಗರಗಳಲ್ಲೊಂದು. ಮಹಾರಾಷ್ಟ್ರ ರಾಜ್ಯದ ರಾಜಧಾನಿ.


ಇದನ್ನು ಹಿಂದೆ ಬಾಂಬೆ ಎಂದು ಕರೆಯುತ್ತಿದ್ದರು. मुंबई From Wikipedia Jump to: navigation, search ' शहर मुंबई जिल्हा मुंबई/मुंबई उपनगरे राज्य महाराष्ट्र लोकसंख्या १,१९,१४,३९८ (२००१) दूरध्वनी कोड ०२२ पोस्टल कोड ४००-xxx आर.टी.ओ कोड MH-०१/०२/०३ निर्वाचित प्रमुख दत्ता दळवी (महापौर) प्रशासकीय प्रमुख जॉनी जोसेफ (महानगरपालिका आयुक्त) संकेतस्थळ बृहन्मुंबई महानगरपालिका संकेतस्थळ

हा लेख ऑक्टोबर १५, २००६ रोजी मराठी विकिपिडीयावरील मुखपृष्ठ सदर होता.

मुंबई ही महाराष्ट्र राज्याची राजधानी असून भारतातील सर्वात जास्त लोकसंख्या असलेले शहर आहे. मुंबईची लोकसंख्या सुमारे १ कोटी ३० लाख आहे. हे शहर महाराष्ट्राच्या पश्चिम किनार्‍यावर वसले आहे. आपल्या उपनगरांसह मुंबई जगातील ५वे सर्वात मोठे शहर आहे (लोकसंख्या: सुमारे २ कोटी). मुंबई शहराला नैसर्गिक बंदर लाभले असून ते भारतातील ५०% प्रवासी व मालवाहतुकीकरता वापरले जाते.

मुंबई ही भारताची आर्थिक व मनोरंजनाची राजधानी आहे. रिझर्व बँक, मुंबई शेअर बाजार, राष्ट्रीय शेअर बाजार या महत्त्वाच्या आर्थिक संस्था येथे स्थित आहेत. मुंबईत अनेक कंपन्यांची मुख्य कार्यालये आहेत. मुंबईत परप्रांतीयांचे लोंढे कायम येत असतात कारण येथे व्यवसाय व नोकरीच्या अनेक संधी उपलब्ध आहेत. मुंबई हे हिंदी चित्रपट उद्योगाचे केंद्र आहे. संजय गांधी राष्ट्रीय उद्यान हे मुंबईच्या ह्द्दीतच आहे व असा योग खूप कमी शहराच्या बाबतीत आहे.

ಪರಿವಿಡಿ

[ಬದಲಾಯಿಸಿ] ಹೆಸರಿನ ಮೂಲ

ಮುಂಬಯಿ ಹೆಸರಿನ ಮೂಲ ಮುಂಬಾದೇವಿ ಎಂಬ ದೇವಿಯ ಹೆಸರು. ಮುಂಬಾದೇವಿ ದೇವಾಲಯ ಇಂದಿಗೂ ಮುಂಬಯಿಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು. ಪೋರ್ಚುಗೀಸರು ಈ ಪ್ರದೇಶವನ್ನು ಬೋಮ್ ಬಹಿಯಾ ಎಂದೂ, ಬ್ರಿಟಿಷರು ಬಾಂಬೆ ಎಂದೂ ನಾಮಕರಣ ಮಾಡಿದ್ದರು. ಬಾಂಬೆ ಎಂದೇ ಪ್ರತೀತಿಯಲ್ಲಿದ್ದ ಈ ನಗರವನ್ನು ವಿಧ್ಯುಕ್ತವಾಗಿ ಮುಂಬಯಿ ಎಂದು 1995ರಲ್ಲಿ ಪುನರ್ನಾಮಕರಣ ಮಾಡಲಾಯಿತು. ಕನ್ನಡದಲ್ಲಿ ಮುಂಬಯಿ ,ಬೊಂಬಾಯಿ ಹಾಗೂ ಬಾಂಬೆ ಎಂದು ಕರೆಯುವುದು ರೂಢಿಯಲ್ಲಿದೆ.

[ಬದಲಾಯಿಸಿ] ಇತಿಹಾಸ

ಇಂದಿನ ಮುಂಬಯಿ ಹಿಂದೆ ಏಳು ದ್ವೀಪಗಳ ಸಮೂಹವಾಗಿತ್ತು. ಶಿಲಾಯುಗದ ಕಾಲದಿಂದಲೂ ಈ ದ್ವೀಪಗಳಲ್ಲಿ ಜನವಸತಿಯಿದ್ದ ಪುರಾವೆಗಳಿವೆ. ಇವುಗಳಲ್ಲಿ ಅತ್ಯಂತ ಪುರಾತನ ದಾಖಲೆ ಕ್ರಿ.ಪೂ. 250ರಷ್ಟು ಹಿಂದಿನದಾಗಿದ್ದು, ಗ್ರೀಕ್ ಮೂಲದ ಈ ದಾಖಲೆಯಲ್ಲಿ ಮುಂಬಯಿಯನ್ನು Heptanesia (ಅರ್ಥಾತ್ ಸಪ್ತದ್ವೀಪಸಮೂಹ)ಎಂಬ ಹೆಸರಿನಿಂದ ಉಲ್ಲೇಖಿಸಲಾಗಿದೆ. ಕ್ರಿ.ಪೂ 3ರಲ್ಲಿ ಈ ದ್ವೀಪಗಳು ಸಾಮ್ರಾಟ್ ಅಶೋಕಮೌರ್ಯ ಸಾಮ್ರಾಜ್ಯದ ಭಾಗವಾಗಿದ್ದವು. . ಈ ಪ್ರದೇಶವು ಮುಂದೆ ಕ್ರಿ.ಶ. 1343ರವರೆಗೂ ಶಿಲಾಹಾರರ ಸಾಮ್ರಾಜ್ಯದ ಅಂಗವಾಗಿ, ತದನಂತರ ಗುಜರಾತ್ ಸಾಮ್ರಾಜ್ಯದ ಅಧೀನವಾಯಿತು. ಎಲಿಫೆಂಟಾ ಗುಹೆಗಳು ಹಾಗೂ ವಾಳಕೇಶ್ವರ ದೇವಾಲಯಗಳು ಇದೇ ಕಾಲದಲ್ಲಿ ನಿರ್ಮಿಸಲ್ಪಟ್ಟವು. 1534ರಲ್ಲಿ ಬಹಾದ್ದೂರ ಷಾನಿಂದ ಮುಂಬಯಿಯನ್ನು ಪೋರ್ಚುಗೀಸರು ವಶಪಡಿಸಿಕೊಂಡು, ಅದಕ್ಕೆ ಮಾಮ್ ಬಹಿಯಾ ಎಂದು ಹೆಸರಿಟ್ಟರು. 1661ರ ಇಂಗ್ಲೆಂಡಿನ ರಾಜ ಎರಡನೆಯ ಚಾರ್ಲ್ಸ್ ಹಾಗೂ ಪೋರ್ಚುಗೀಸ್ ರಾಜಕನ್ಯೆ ಕ್ಯಾಥರೀನ್ ದ ಬ್ರಗಾಂಝ ಇವರ ವಿವಾಹದ ಸಂದರ್ಭದಲ್ಲಿ , ಮುಂಬಯಿ ಪ್ರದೇಶವನ್ನು ಪೋರ್ಚುಗೀಸರಿಂದ ಬಳುವಳಿಯಾಗಿ ಪಡೆದ ಬ್ರಿಟಿಷ್ ರಾಜಮನೆತನವು, ಮುಂದೆ ಈಸ್ಟ್ ಇಂಡಿಯಾ ಕಂಪನಿಗೆ ಬಾಡಿಗೆಯ ಮೇಲೆ ಮುಂಬಯಿಯನ್ನು ನೀಡಿತು. ತಮ್ಮ ವ್ಯಾಪಾರಕ್ಕಾಗಿ ಬಂದರು ನಿರ್ಮಿಸಲು ಮುಂಬಯಿ ಭೂ ಖಂಡವು ಪ್ರಶಸ್ತವಾದದ್ದು ಎಂದು ಈಸ್ಟ್ ಇಂಡಿಯಾ ಕಂಪನಿ ಭಾವಿಸಿತು. 1661ರಲ್ಲಿ 10,000ದಷ್ಟಿದ್ದ ಮುಂಬಯಿಯ ಜನಸಂಖ್ಯೆ 1687ರಲ್ಲಿ 60,000ಕ್ಕೇರಿತ್ತು. 1687ರಲ್ಲಿ ಈಸ್ಟ್ ಇಂಡಿಯಾ ಕಂಪನಿ ತನ್ನ ಕಾರ್ಯಾಲಯವನ್ನು ಸೂರತ್ತಿನಿಂದ ಮುಂಬಯಿಗೆ ಬದಲಾಯಿಸಿತು.ಕಾಲಾಂತರದಲ್ಲಿ ಇದು ಮುಂಬಯಿ ಪ್ರಾಂತದ (Bombay Province) ರಾಜಧಾನಿಯಾಯಿತು.

ಹಾರ್ನ್^ಬೀ ವೆಲ್ಲಾರ್ಡ್ (Hornby Vellard)ಎಂಬ ಯೋಜನೆಯಲ್ಲಿ 1817ರಿಂದ 1845ರ ವರೆಗೂ ಮುಂಬಯಿಯ ಏಳು ದ್ವೀಪಗಳನ್ನು ಜೋಡಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಯಿತು. ಇದರ ಪರಿಣಾಮವಾಗಿ ಮುಂಬಯಿಯ ವಿಸ್ತೀರ್ಣ 438 ಚದರ ಕಿ.ಮೀ ಗಳಿಗೇರಿತು. ಏಶಿಯಾದಲ್ಲಿಯೇ ಮೊಟ್ಟಮೊದಲ ರೈಲು ಮಾರ್ಗವನ್ನು ಮುಂಬಯಿಯಲ್ಲಿ 1853ರಲ್ಲಿ ನಿರ್ಮಿಸಲಾಯಿತು. ಅಮೆರಿಕಾದಲ್ಲಿ ಅಂತರ್ಯುದ್ಧ (Civil War)ದ ಕಾಲದಲ್ಲಿ , ಜಗತ್ತಿನ ಪ್ರಮುಖ ಅರಳೆಪೇಟೆಗಳಲ್ಲಿ ಒಂದು ಎಂಬ ಹೆಸರು ಪಡೆದುಕೊಂಡ ಮುಂಬಯಿ, ಭರದಿಂದ ಬೆಳೆಯತೊಡಗಿತು. ಸುಯೆಝ್ ಕಾಲುವೆಯ ನಿರ್ಮಾಣವಾದ ಮೇಲೆ ಮುಂಬಯಿ ಅರಬ್ಬೀ ಸಮುದ್ರದ ಪ್ರಮುಖ ಬಂದರಾಯಿತು.

ಮುಂಬಯಿ ಮುಂದಿನ 30 ವರ್ಷಗಳಲ್ಲಿ ದಾಪುಗಾಲಿನಿಂದ ಪ್ರಗತಿ ಹೊಂದಿತು. 1906ರ ಸುಮಾರಿಗೆ ಮುಂಬಯಿಯ ಜನಸಂಖ್ಯೆ 10 ಲಕ್ಷ ದಾಟಿ, ಕೋಲ್ಕತ್ತಾಬಿಟ್ಟರೆ ಭಾರತದ ಅತಿ ದೊಡ್ಡ ನಗರವಾಗಿ ಹೆಸರಾಯಿತು. ಮುಂಬಯಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಪ್ರಮುಖ ಸ್ಥಾನ ಹೊಂದಿತ್ತು. 1942ರಲ್ಲಿ ಮಹಾತ್ಮ ಗಾಂಧಿ ಸುಪ್ರಸಿದ್ಧ 'ಭಾರತ ಬಿಟ್ಟು ತೊಲಗಿ' (ಚಲೇಜಾವ್) ಚಳುವಳಿಗೆ ನಾಂದಿ ಹಾಡಿದ್ದು ಮುಂಬಯಿಯಲ್ಲಿಯೇ. ಸ್ವಾತಂತ್ರ್ಯಾನಂತರ ಮುಂಬಯಿ ಪ್ರಾಂತೀಯ ರಾಜಧಾನಿಯಾಯಿತು. 1950ರಲ್ಲಿ ಮುಂಬಯಿ ಸಾಲ್ಸೆಟ್ ದ್ವೀಪದವರೆಗೂ ಹಬ್ಬಿತ್ತು.

1955ರ ಸುಮಾರಿಗೆ ಮುಂಬಯಿ ಪ್ರಾಂತವನ್ನು ಮಹಾರಾಷ್ಟ್ರ ಹಾಗೂ ಗುಜರಾತ್ ಎಂದು ವಿಭಜಿಸಬೇಕು ಎಂಬ ಕೂಗು ಹೆಚ್ಚಾಗತೊಡಗಿತು. ಮುಂಬಯಿ ಕೇಂದ್ರಾಡಳಿತ ಪ್ರದೇಶವಾಗಿ ಮುಂದುವರೆಯಬೇಕು ಎಂದೂ ಕೆಲವರ ಅಭಿಮತವಾಗಿತ್ತು. ಸಂಯುಕ್ತ ಮಹಾರಾಷ್ಟ್ರ ಚಳುವಳಿ ಇದನ್ನು ವಿರೋಧಿಸಿ , ಮುಂಬಯಿಯನ್ನು ಮಹಾರಾಷ್ಟ್ರದ ರಾಜಧಾನಿಯಾಗಿ ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಯಿತು.

ಎಪ್ಪತ್ತರ ದಶಕದಲ್ಲಿ ಮುಂಬಯಿಯಲ್ಲಿ ಕಟ್ಟಡ ನಿರ್ಮಾಣ ಉದ್ಯಮ ಭರದಿಂದ ಪ್ರಗತಿಯಾಗಿ , ದೊಡ್ಡಪ್ರಮಾಣದಲ್ಲಿ ಪರಪ್ರಾಂತೀಯರ ವಲಸೆ ಮುಂಬಯಿಯತ್ತ ಹರಿದುಬಂದಿತು. ಇದೇ ಕಾಲದಲ್ಲಿ ಮುಂಬಯಿ ಕೋಲ್ಕತ್ತಾವನ್ನು ಹಿಂದೆ ಹಾಕಿ ಭಾರತದ ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಹೆಚ್ಚುತ್ತಿದ್ದ ಪರಪ್ರಾಂತೀಯರ ಸಂಖ್ಯೆಯಿಂದ ಸ್ಥಳಿಯರಲ್ಲಿ ಅಸಮಾಧಾನ ಹೊಗೆಯಾಡತೊಡಗಿತು. ಇದರ ಪರಿಣಾಮವಾಗಿ, ಸ್ಥಳೀಯ ನಾಗರೀಕರ ಹಿತರಕ್ಷಣೆಯ ಧ್ಯೇಯಹೊತ್ತ ಶಿವಸೇನಾ ಎಂಬ ರಾಜಕೀಯ ಸಂಘಟನೆಯ ಉದಯವಾಯಿತು. ಬಾಳಾಸಾಹೇಬ ಠಾಕರೆಯವರ ನೇತೃತ್ವದ ಈ ಸಂಘಟನೆಗೆ ಸ್ಥಳೀಯರ ಪ್ರಚಂಡ ಬೆಂಬಲ ದೊರಕಿ, ಅದು ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲು ಸಹಾಯಕವಾಯಿತು.

[ಬದಲಾಯಿಸಿ] ಭೂಗೋಳ

ಭಾರತದ ಪಶ್ಚಿಮ ತೀರದ , ಕೊಂಕಣ ಪ್ರದೇಶದಲ್ಲಿರುವ ಉಲ್ಹಾಸ ನದಿಯ ಮುಖಜ ಪ್ರದೇಶವಾಗಿರುವ ಶಾಸ್ತಿ ದ್ವೀಪದ (ಸ್ಥಳೀಯ ಬಳಕೆಯಲ್ಲಿ ಸಾಲ್ಸೆಟ್) ಒಂದು ಭಾಗ ಮುಂಬಯಿ ನಗರ. ಇಲ್ಲಿಯ ಬಹುತೇಕ ಭಾಗ ಸಮುದ್ರ ಮಟ್ಟದಲ್ಲಿದ್ದು, ಸರಾಸರಿ ಎತ್ತರ (ಸಮುದ್ರ ಮಟ್ಟದಿಂದ) 10ರಿಂದ 15 ಮೀಟರಿನಷ್ಟಿದೆ. ಮುಂಬಯಿಯ ಉತ್ತರ ಭಾಗವು ಗುಡ್ಡಗಾಡಾಗಿದ್ದು , 450 ಮೀಟರು ಅತಿ ಎತ್ತರದ ಭಾಗವಾಗಿದೆ. ಮುಂಬಯಿಯ ವಿಸ್ತೀರ್ಣ 468 ಚದರ ಕಿ.ಮೀ. ನಗರದ ಸರಹದ್ದಿನಲ್ಲಿಯೇ ತುಳಸಿ, ವಿಹಾರ ಮತ್ತು ಪೊವಾಯಿ ಎಂಬ ಮೂರು ಕೆರೆಗಳಿವೆ. ಇದರಲ್ಲಿ ಮೊದಲ ಎರಡು ಬೋರಿವಲಿ ರಾಷ್ಟ್ರೀಯ ಉದ್ಯಾನವನದ ಒಳಗಿದ್ದು , ಮುಂಬಯಿಯ ಕುಡಿಯುವ ನೀರನ್ನು ಭಾಗಶಃ ಪೂರೈಸುತ್ತವೆ. ಇದೇ ಉದ್ಯಾನದಿಂದಲೇ ಉಗಮವಾಗುವ ಮೂರೂ ಸಣ್ಣ ನದಿಗಳೂ ಮುಂಬಯಿ ನಗರದಲ್ಲಿ ಹರಿಯುತ್ತವೆ. शहराच्या किनारपट्टीवर ब‍र्‍याच खाड्या आहेत. साल्सेटच्या पूर्वेकडील किनार्‍यावर मँग्रोव्ज झाडी आहेत ज्या जैववैविध्याने परिपूर्ण आहेत.

शहराची मृदा समुद्राच्या जवळ असण्यामुळे मुख्यत: वालुकामय (sandy) आहे. उपनगरातील मृदा ही alluvial/loamy प्रकाराची आहे. खडकाळ भाग काळ्या डेक्कन बेसाल्ट नामक पाषाणाने बनला आहे. मुंबईचा भूभाग भूकंपप्रवण क्षेत्रांत समाविष्ट आहे. रिश्टर मापनपद्धतीनुसार ६.५ इतक्या तीव्रतेचा भूकंप या भागात घडू शकतो.

भूराजकीयदृष्ट्या बृहन्मुंबई व मुंबई उपनगरे हे मुंबई शहराचे दोन प्रशासकीय विभाग असून दोन्ही विभागांना स्वतंत्ररित्या महाराष्ट्र राज्यातील जिल्ह्याचा दर्जा आहे. मुंबईचा कारभार बृहन्मुंबई महानगरपालिका चालवते.

[ಬದಲಾಯಿಸಿ] ಹವಾಮಾನ

मुंबई शहर हे विषुववृत्तीय प्रदेशात (Tropical zone) आणि अरबी समुद्राजवळ असल्यामुळे इथे दोन प्रमुख प्रकारचे ऋतु अनुभवास येतात: १)आर्द्र २)शुष्क. आर्द्र हवामानाच्या काळात(मार्च ते ऑक्टोबर) तापमान व सापेक्ष आर्द्रता अधिक असते. तापमान ३०° से. (८६° फॅ.) पर्यंत जाते. मॉन्सूनचा पाऊस मुंबईला जून ते सप्टेंबरपर्यंत झोडपतो. सरासरी वार्षिक पर्जन्यमान २,२०० मि.मी. (८५ इंच) आहे. विक्रमी वार्षिक पर्जन्यमान १९५४ साली ३,४५२ मि.मी. इतके झाले होते, तर एका दिवसात सर्वात जास्त पाऊस जुलै २६, २००५ रोजी ९४४ मि.मी. (३७.१६ इंच) इतका पडला होता.

नोव्हेंबर ते फेब्रुवारीपर्यंत असलेल्या शुष्क ऋतुत मध्यम सापेक्ष आर्द्रता व तापमान असते. उत्तरेकडून वाहणारे थंड वारे या बदलाकरता कारणीभूत असतात. वार्षिक तापमान कमाल ३८° से. ते किमान ११° से. इतके असते. विक्रमी वार्षिक तापमान कमाल ४३°से. व किमान ७.४°से असे नोंदवले गेले आहे.


[ಬದಲಾಯಿಸಿ] ಅರ್ಥ ವ್ಯವಸ್ಥೆ

ಮುಂಬಯಿಯನ್ನು ಭಾರತದ ಆರ್ಥಿಕ ರಾಜಧಾನಿ ಎನ್ನಲಾಗುತ್ತದೆ. ಭಾರತದ 10% ಔದ್ಯೋಗಿಕ ಕಾರ್ಮಿಕರು ಮುಂಬಯಿಯಲ್ಲಿದ್ದಾರೆ. ಭಾರತದ ಆದಾಯ ತೆರಿಗೆಯ 40%, ಕೇಂದ್ರ ಅಬಕಾರಿಯ (Central excise) 20%, ಕಸ್ಟಮ್ಸ್ ಸುಂಕದ 60% , ರಫ್ತು ವ್ಯಾಪಾರದ 40% , ಅಷ್ಟೇ ಅಲ್ಲ 40 ಬಿಲಿಯನ್ ರೂಪಾಯಿಯ ವ್ಯಾವಸಾಯಿಕ ತೆರಿಗೆ (Professional Tax) ಮುಂಬಯಿಯಿಂದ ಬರುತ್ತದೆ. ಭಾರತದ ಪ್ರಮುಖ ಆರ್ಥಿಕ ಸಂಸ್ಥೆಗಳು ಮುಂಬಯಿಯಲ್ಲಿದ್ದು, ಮುಂಬಯಿ ಶೇರು ಬಜಾರು, ಭಾರತೀಯ ರಿಸರ್ವ್ ಬ್ಯಾಂಕ್ , ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ ಇವೇ ಅಲ್ಲದೇ ಟಾಟಾ, ಗೋದ್ರೇಜ್ ಮತ್ತು ರಿಲಯನ್ಸ್ ನಂಥಹಾ ಮಹಾ ಉದ್ಯೋಗಸಮೂಹಗಳ ಮುಖ್ಯ ಕಛೇರಿಗಳು ಮುಂಬಯಿಯಲ್ಲಿವೆ. ಅನೇಕ ವಿದೇಶೀ ಬ್ಯಾಂಕುಗಳೂ ತಮ್ಮ ಶಾಖೆಗಳನ್ನು ಮುಂಬಯಿಯಲ್ಲಿ ತೆರೆದಿವೆ.

ಸುಮಾರು 1980ರವರೆಗೂ ಮುಂಬಯಿಯ ಬಟ್ಟೆ ಗಿರಣಿಗಳು ಆರ್ಥಿಕ ವ್ಯವಸ್ಥೆಯ ಆಧಾರಸ್ಥಂಭಗಳಾಗಿದ್ದವು. ಆದರೆ ಈಗ ತಂತ್ರಜ್ಙಾನ, ಆಭರಣಗಳ ಪಾಲೀಶ್ ಮಾಡುವಿಕೆ, ಆರೋಗ್ಯ, ಮಾಹಿತಿ ತಂತ್ರಜ್ಙಾನ ಮೊದಲಾದ ಉದ್ಯಮಗಳು ಮಹತ್ವದ ಕೊಡುಗೆ ನೀಡುತ್ತಿವೆ.ಮುಂಬಯಿ ರಾಜಧಾನಿಯೂ ಆಗಿರುವ ಕಾರಣ, ರಾಜ್ಯ ಹಾಗೂ ಕೇಂದ್ರ ಸರಕಾರೀ ನೌಕರರು ಸಹಾ ಗಣನೀಯ ಸಂಖ್ಯೆಯಲ್ಲಿದ್ದಾರೆ. ಹಾಗೆಯೇ ಕೈಗಾಡಿಯ ಕಿರುವ್ಯಾಪಾರಿಗಳು, ಟ್ಯಾಕ್ಸಿ ಚಾಲಕರು, ಮೆಕ್ಯಾನಿಕ್ ಇತ್ಯಾದಿ ಉದ್ಯೋಗದಲ್ಲಿ ತೊಡಗಿಕೊಂಡಿರುವ ಕುಶಲ ಹಾಗೂ ಅ-ಕುಶಲ ಕಾರ್ಮಿಕರೂ ವಿಪುಲವಾಗಿದ್ದಾರೆ. ಮುಂಬಯಿ ಬಂದರೂ ಅನೇಕರಿಗೆ ಉದ್ಯೋಗಾವಕಾಶವನ್ನು ನೀಡಿದೆ.

ಮುಂಬಯಿಯ ಮನರಂಜನಾ ಉದ್ಯಮವಂತೂ ಅನೇಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಭಾರತದ ಪ್ರಮುಖ ಕಿರುತೆರೆ, ಉಪಗ್ರಹ ವಾಹಿನಿಗಳು, ಪುಸ್ತಕ ಪ್ರಕಾಶನ ಸಂಸ್ಥೆಗಳ ಕೇಂದ್ರ ಮುಂಬಯಿ. 'ಬಾಲಿವುಡ್ ' ಎಂದೇ ಹೆಸರಾಗಿರುವ ಹಿಂದೀ ಚಲನಚಿತ್ರೋದ್ಯಮದ ಕೆಂದ್ರವೂ ಮುಂಬಯಿಯೇ.ಮುಂಬಯಿಯ ಆರ್ಥಿಕ ಪ್ರಗತಿಗೆ ಗುಜರಾತಿ, ಮಾರವಾಡಿ ಮತ್ತು ಪಾರಸೀ ಜನಾಂಗದ ಗಣನೀಯ ಕೊಡುಗೆಯಿದೆ.

[ಬದಲಾಯಿಸಿ] ಸರಕಾರ

[ಬದಲಾಯಿಸಿ] ಮಹಾನಗರಪಾಲಿಕೆ

ಬೃಹನ್ಮುಂಬಯಿ ಮಹಾನಗರಪಾಲಿಕೆ ಈ ನಗರದ ಮೂಲಭೂತ ಅವಶ್ಯಕತೆಗಳಾದ ನೀರು ಸರಬರಾಜು, ಸಂಚಾರ ವ್ಯವಸ್ಥೆ ಇತ್ಯಾದಿಗಳನ್ನು ನಿರ್ವಹಿಸುತ್ತದೆ. ಕಮೀಷನರ್ ಇದರ ಆಡಳಿತಾತ್ಮಕ ಮುಖ್ಯಾಧಿಕಾರಿಯಾಗಿದ್ದು, ಐ.ಏ.ಎಸ್ ಹುದ್ದೆಯ ಈ ಅಧಿಕಾರಿಯನ್ನು ಮಹಾರಾಷ್ಟ್ರ ಸರಕಾರ ನೇಮಿಸುತ್ತದೆ. ಆಡಳಿತಾನುಕೂಲಕ್ಕಾಗಿ ನಗರವನ್ನು 14 ಉಪವಿಭಾಗಗಳಾಗಿ ವೀಭಾಗಿಸಿದ್ದು , ಪ್ರತಿಯೊಂದು ಉಪವಿಭಾಗವನ್ನೂ ಒಬ್ಬೊಬ್ಬ ಉಪ-ಕಮೀಷನರ್ ನೋಡಿಕೊಳ್ಳುತ್ತಾರೆ.

ಮಹಾಪಾಲಿಕೆಯಲ್ಲಿ ಜನರಿಂದ ಚುನಾಯಿತರಾದ 227 ನಗರಸೇವಕರು (ಕಾರ್ಪೋರೇಟರುಗಳು), 5 ನಾಮಕರಣ ಮಾಡಲ್ಪಟ್ಟ ನಗರಸೇವಕರು ಹಾಗೂ ಒಬ್ಬ ಮಹಾಪೌರ (ಮೇಯರ್ ) ಇರುತ್ತಾರೆ. ರಾಜ್ಯದ ಸಾಧಾರಣ ಎರ್ಲಲಾ ರಾಜಕೀಯ ಪಕ್ಷಗಳ ಉಮೇದುವಾರರನ್ನೂ ಈ ನಗರಪಾಲಿಕೆಯ ಚುನಾವಣೆಗಳಲ್ಲಿ ಕಾಣಬಹುದು.

[ಬದಲಾಯಿಸಿ] ಜಿಲ್ಲಾ ಆಡಳಿತ

मुंबई शहर महाराष्ट्राच्या २ जिल्ह्यात विभागले आहे. जिल्ह्याचा प्रमुख जिल्हाधिकारी हा असतो व त्याचे काम सातबारा, जमीनजुमल्याच्या नोंदी ठेवणे, राज्य सरकाराकरिता सारावसुली, करवसुली व निवडणुकीचे व्यवस्थापन करणे हे असते.


[ಬದಲಾಯಿಸಿ] ಲೋಕಸಭೆ, ವಿಧಾನಸಭೆಗಳಲ್ಲಿ ಪ್ರತಿನಿಧಿತ್ವ

6 ಜನ ಸಂಸತ್ತಿನಲ್ಲಿಯೂ, 34 ಜನ ವಿಧಾನ ಮಂಡಲದಲ್ಲಿಯೂ ಮುಂಬಯಿಯನ್ನು ಪ್ರತಿನಿಧಿಸುತ್ತಾರೆ.

[ಬದಲಾಯಿಸಿ] ಮಹಾನಗರದಲ್ಲಿ ಪೋಲೀಸ್ ವ್ಯವಸ್ಥೆ

मुंबई पोलिसांचा प्रमुख पोलिस आयुक्त असतो; जो राज्याच्या गृह मंत्रालयाने नियुक्त केलेला एक आय. पी. एस्‌. अधिकारी असतो. मुंबई पोलिस गृहमंत्रालयाच्या अखत्यारीत असून शहर सात पोलिस व सतरा वाहतूक नियंत्रण विभागात काम करतात. या विभागाचे प्रमुख म्हणून पोलिस उपायुक्त काम करतात. वाहतूक नियंत्रण पोलिस ही मुंबई पोलिसांच्या अधिकारक्षेत्रात असलेली स्वायत्त संस्था आहे.


[ಬದಲಾಯಿಸಿ] ನ್ಯಾಯ ವ್ಯವಸ್ಥೆ

मुंबई उच्च न्यायालयाचे अधिकारक्षेत्र महाराष्ट्र व गोवा ही राज्ये तसेच दमण आणि दीव, दादरा आणि नगर-हवेली हे केंद्रशासित प्रदेश आहेत. मुंबईत सत्र न्यायालय(Sessions Court) आणि दिवाणी न्यायालय (Civil Court) अशी आणखी दोन कनिष्ठ न्यायालये आहेत.


[ಬದಲಾಯಿಸಿ] ಸಂಚಾರ ವ್ಯವಸ್ಥೆ

ಮುಂಬಯಿಯ ನಾಗರೀಕರು ದೈನಂದಿನ ಸಂಚಾರೀ ಅಗತ್ಯಗಳಿಗೆ ಸರಕಾರೀ ಸಾರಿಗೆಯ ಮೇಲೆ ಬಹಳಷ್ಟು ಅವಲಂಬಿತರಾಗಿದ್ದಾರೆ. ರಸ್ತೆಗಳ ದುಸ್ಥಿತಿಯಿಂದ ಮತ್ತು ಪಾರ್ಕಿಂಗ್ ಮಾಡಲು ಸ್ಥಳದ ಅಭಾವದಿಂದ ಖಾಸಗೀ ವಾಹನಗಳು ಅಷ್ಟಾಗಿ ಜನಪ್ರಿಯವಾಗಿಲ್ಲ. ಆದರೂ ಈಚೀಚೆಗೆ, ಲೋಕಲ್ ರೈಲಿನಲ್ಲಿಯ ಸಹಿಸಲಸಾಧ್ಯ ಜನದಟ್ಟಣೆಯಿಂದ ಬೇಸತ್ತ ಜನ ಸ್ವಂತ ವಾಹನದ ಮೊರೆ ಹೋಗುವ ಪ್ರವೃತ್ತಿಯೂ ಕಾಣಬರುತ್ತಿದೆ. ಲೋಕಲ್ ರೈಲುಗಳು ಮುಂಬಯಿ ಜನಜೀವನದ ಜೀವನಾಡಿ ಎಂದು ಹೇಳಲು ಅಡ್ಡಿಯಿಲ್ಲ. ಪಶ್ಚಿಮ ಮತ್ತು ಮಧ್ಯ ರೈಲ್ವೆಗಳ ಕೇಂದ್ರ ಕಛೇರಿಗಳು ಮುಂಬಯಿಯಲ್ಲವೆ.

ಮುಂಬಯಿ ಲೋಕಲ್ ರೈಲು ಮೂರು ಮುಖ್ಯ ಮಾರ್ಗಗಳಲ್ಲಿ ಸಂಚರಿಸುತ್ತದೆ. ಮುಂಬಯಿಯ ಪಶ್ಚಿಮ ರೈಲ್ವೆಯ ಸಂಚಾರವಿದ್ದರೆ, ಮುಂಬಯಿಯ ಮಧ್ಯಭಾಗ ಮತ್ತು ಈಶಾನ್ಯ ಭಾಗ ಮಧ್ಯರೈಲ್ವೆ ನಿಭಾಯಿಸುತ್ತದೆ. ಆಗ್ನೇಯ ಭಾಗದ ಪ್ರದೇಶಗಳಿಗೆ ಹಾರ್ಬರ್ ಲೈನ್ ಇದೆ. ಇದು ಮಧ್ಯರೈಲ್ವೆಯ ಒಂದು ಭಾಗ. ಇವೆರಡೂ ರೈಲುಗಳ124 ಕಿ. ಮೀ. ಉದ್ದದ ಹಾಗೂ ಹಾರ್ಬರ್ ಲೈನಿನ ಮತ್ತೊಂದು 54 ಕಿ.,ಮೀ ಉದ್ದದ ರೈಲು ಹಳಿಗಳ ಜಾಲ ಮುಂಬಯಿಯಲ್ಲಿ ಹರಡಿಕೊಂಡಿವೆ. ಮುಂಬಯಿಯಿಂದ ಭಾರತದ ಎಲ್ಲಾ ದಿಕ್ಕುಗಳಿಗೂ ಚೆನ್ನಾಗಿ ರೈಲು ಸಂಪರ್ಕವಿದೆ.

ಮುಂಬಯಿಯ ರಸ್ತೆ ಸಾರಿಗೆಯಲ್ಲಿ ಬೆಸ್ಟ್ ( best - Bombay Electric Supply and Transport) ಮಹತ್ವದ ಸ್ಥಾನದಲ್ಲಿದೆ. 'बेस्ट' ही बृहन्मुंबई महानगरपालिकेची अभिमत संस्था असून मुंबई शहराच्या सर्व भागात तसेच ठाणे व नवी मुंबईच्या काही भागात 'बेस्ट'तर्फे सेवा पुरवली जाते. बेस्टच्या ताफ्यात एकमजली, दुमजली व वातानुकूलित बसगाड्या समाविष्ट आहेत. टॅक्सी व रिक्षा या भाडेतत्वावर चालणार्‍या वाहतूकसेवादेखील मुंबईत उपलब्ध आहेत.

मुंबईचा छत्रपती शिवाजी आंतरराष्ट्रीय विमानतळ हा भारतातील सर्वाधिक व्यस्त विमानतळ असून येथून आंतरराष्ट्रीय प्रवासीवाहतूक व मालवाहतूक चालते. सांताक्रुझ विमानतळ देशांतर्गत व राज्यांतर्गत वाहतुकीसाठी वापरला जातो. जुहू एरोड्रोम हा भारतातील पहिला विमानतळ असून येथे आता हेलिपॅड व फ्लाईंग क्लब आहे.

मुंबई बंदर हे भारतीय नौदलाचे व आंतरराष्ट्रीय सागरीवाहतुकीच्या दृष्टीने महत्त्वाचे ठिकाण असून इथून भारतातील ५०% सागरी प्रवासीवाहतूक होते व बरीचशी मालवाहतूकदेखील होते.


[edit] नागरी सुविधा बृहन्मुंबई महानगरपालिका मुंबईला तुळशी व विहार या तलावांमार्फत पाणीपुरवठा करते आणि भांडुपच्या जलशुद्धिकरण केंद्रात पाणी शुध्द केले जाते. मुंबईचा रोजचा कचरा ७८०० मेट्रिक टन आहे व तो देवनार, मुलुंड व गोराईतील डंपिंग केंद्रांत पाठविला जातो. वांद्रे व वरळीतील सांडपाणी शुद्धिकरण केंद्रात सांडपाण्याचे शुद्धिकरण केले जाते.

मुंबईतील वीजपुरवठा बेस्ट प्रशासन, महावितरण व रिलायन्स एनर्जीद्वारा केला जातो. वीज ही मुख्यत: अणुशक्ती व जलशक्तीमार्फत तयार केली जाते. महानगर टेलिफोन निगम लिमिटेड(एम्‌. टी. एन्‌. एल्‌.) ही कंपनी दूरध्वनी सेवा तर एम्‌. टी. एन्‌. एल्‌., टाटा, रिलायन्स, एयरटेल, हच, बीपीएल्‌ या कंपन्या भ्रमणध्वनी सेवा पुरवतात. आंतरजाल (इंटरनेट सेवा) मुख्यत: एम्‌. टी. एन्‌. एल्‌. व टाटा या कंपन्या पुरवतात.

[ಬದಲಾಯಿಸಿ] ಜನಜೀವನ

मुंबईची लोकसंख्या १ कोटी ३० लाख असून लोकसंख्याघनता २९,००० व्यक्ती/चौरस कि.मी. इतकी आहे. प्रत्येक १,००० पुरुषांमागे ८११ स्त्रिया आहेत; ज्याचे प्रमुख कारण रोजगाराकरता इतर गावांतून मुंबईकडे होणारे पुरुषांचे स्थलांतर आहे. साक्षरतेचे प्रमाण ८६% आहे. शहरात ८६% हिंदू, १७% मुस्लिम, ४% ख्रिस्ती व ४% बौद्ध अशी लोकसंख्या आहे. बाकी लोक पारशी, जैन, ज्यू, शीख व नास्तिक आहेत.

मुंबईत बोलली जाणारी प्रमुख भाषा - महाराष्ट्र राज्याची राजभाषा - मराठी असून हिंदी, इंग्रजी, कोकणी, गुजराती व उर्दू या भाषादेखील बोलल्या जातात. भारतातील जवळजवळ सर्व भाषिक लोक मुंबईत आढळतात. इंग्रजी भाषा ही उच्चवर्गीय व व्हाईट कॉलर लोकांमध्ये बोलली जाते.

मुंबई मोठे शहर असून त्यामानाने गुन्ह्यांचे प्रमाण मध्यम आहे. शहरातील प्रमुख कारागृह आर्थर रोड जेल हे आहे.

विकसनशील देशांतील इतर मोठ्या शहरांप्रमाणे मुंबईतदेखील अतिनागरीकरणामुळे गरीबी, निकृष्ट सार्वजनिक आरोग्य, बेरोजगारी, पायाभूत नागरी सुविधांचा अभाव, अतिस्थलांतरण व बकालवस्त्यांची / झोपडपट्ट्यांची वाढ असे प्रश्न निर्माण झाले आहेत. जागेची कमतरता, घरांच्या वाढत्या किंमतीमुळे लोक उपनगरात, कार्यालयांपासून दूर राहतात ज्यामुळे वाहतूक व्यवस्थेवर ताण येतो. मुंबईतील ४५-४८% लोकसंख्या झोपडपट्टीत राहते.


[edit] असामाजिक तत्वे १९९२-१९९३ मध्ये झालेल्या बाँबस्फोटांचे व जातीय दंगलींचे चटके मुंबईला सोसावे लागले. मुंबईतील गुन्हेगारी जगताने घडवून आणलेल्या या स्फोटात ३०० लोकांना आपले प्राण गमवावे लागले, तसेच कोट्यवधी रूपयांचे नुकसान झाले. मुंबईत नंतरही अनेक वेळा बाँबस्फोट व अतिरेकी कारवाया झाल्या. नुकत्याच (२००६ मध्ये) मुंबईच्या उपनगरीय रेल्वेगाड्यांत घडवून आणलेल्या बाँबस्फोटात सुमारे २०० माणसे मरण पावली.


[ಬದಲಾಯಿಸಿ] ಮುಂಬಯಿ ನಗರವಾಸಿ ಮತ್ತು ಸಂಸ್ಕೃತಿ

ಮುಂಬಯಿ ನಗರವಾಸಿಗಳನ್ನು ಮುಂಬಯಿಕರ್ ಎಂದು ಸಂಬೋಧಿಸುವುದುಂಟು. ಮುಂಬಯಿಯ ನಾಗರೀಕರು , ದೈನಂದಿನ ಜೀವನದಲ್ಲಿ ಲೋಕಲ್ ರೈಲಿನ ಪ್ರಯಾಣ ಅವಿಭಾಜ್ಯ ಅಂಗವಾಗಿರುವುದರಿಂದ, ಸ್ವಂತ ಮನೆ ಕೊಳ್ಳುವಾಗ , ಆದಷ್ಟೂ ಲೋಕಲ್ ಸ್ಟೇಷನ್ನುಗಳ ಹತ್ತಿರವೇ ಹುಡುಕುತ್ತಾರೆ. ದೈನಂದಿನ ಜೀವನದಲ್ಲಿ , ಓಡಾಟದಲ್ಲಿ, ಗಡಿಯಾರದ ಮುಳ್ಳಿನಂತೆ ಮಗ್ನರಾಗಿರುವ ಮುಂಬಯಿಕರರಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಕಡಿಮೆ. ಆದರೂ ಧಾರ್ಮಿಕ / ಸಾಮಾಜಿಕ ಚಟುವಟಿಕೆಗಳಾದ ಗಣೇಶ ಚತುರ್ಥಿಯೇ ಮೊದಲಾದ ಹಬ್ಬ ಹರಿದಿನಗಳನ್ನು ವಿಜೃಂಭಣೆ ಯಿಂದ, ಸಡಗರದಿಂದ, ಸಾಮೂಹಿಕವಾಗಿ ಆಚರಿಸುತ್ತಾರೆ.

ಮುಂಬಯಿಯ ಖಾದ್ಯಸಂಸ್ಕೃತಿಯ ಸಂಕೇತವೆಂದರೆ ವಡಾಪಾವ್ ಎನ್ನಬಹುದು. ಪಾಣೀಪುರಿ, ಪಾವ್ ಭಾಜಿ, ಭೇಳ್ ಪುರಿ, ದಕ್ಣಿಣ ಭಾರತೀಯ, ಪಂಜಾಬೀ, ಚೈನೀಸ್ ತಿನಿಸುಗಳೂ ಮುಂಬಯಿ ಯಲ್ಲಿ ಬಹಳ ಜನಪ್ರಿಯವಾಗಿವೆ.

UNESCO ಮುಂಬಯಿಗೆ ಮೂರು ಹೆರಿಟೇಜ್ ಪ್ರಶಸ್ತಿಗಳನ್ನು ಕೊಡಮಾಡಿದೆ.

ಭಾರತೀಯ ಚಿತ್ರರಂಗದ ಜನ್ಮಸ್ಥಾನವೇ ಮುಂಬಯಿ ಎನ್ನಬಹುದು. ದಾದಾಸಾಹೇಬ್ ಫಾಳಕೆ ಭಾರತದ ಮೊಟ್ಟಮೊದಲ ಚಲನಚಿತ್ರ ತಯಾರಿಸಿದ್ದು ಮುಂಬಯಿಯಲ್ಲಿ. ವಿಪುಲವಾಗಿದ್ದ ಚಿತ್ರಮಂದಿರಗಳು ಕಳೆದ ದಶಕಗಳಲ್ಲಿ , ಕಿರುತೆರೆಯ ದಾಳಿಯಿಂದ, ತಮ್ಮ ವರ್ಚಸ್ಸು ಕಳೆದುಕೊಂಡಿದ್ದರೂ,ಮಲ್ಟಿಪ್ಲೆಕ್ಸ್ ಗಳ ರೂಪದಲ್ಲಿ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ. ರಸಿಕರಿಗಾಗಿ ನಾಟ್ಯಮಂದಿರಗಳು, ಚಿತ್ರ-ಶಿಲ್ಪ-ಕರಕುಶಲ ವಸ್ತುಗಳ ಪ್ರದರ್ಶನಕ್ಕಾಗಿ ಸರಕಾರೀ ಹಾಗೂ ಖಾಸಗೀ ರಂಗದ ಆರ್ಟ್ ಗ್ಯಾಲರಿಗಳು ಇಲ್ಲಿವೆ. ಇವುಗಳಲ್ಲಿ ಕೆಲವು ಪ್ರಸಿದ್ಧ ತಾಣಗಳೆಂದರೆ ಜಹಾಂಗೀರ್ ಆರ್ಟ್ ಗ್ಯಾಲರಿ, ಏಶಿಯಾಟಿಕ್ ಸೊಸೈಟಿಯ ವಾಚನಾಲಯ ಮತ್ತು ಛತ್ರಪತಿ ಶಿವಾಜಿ ವಸ್ತು ಸಂಗ್ರಹಾಲಯ(ಹಳೆಯ ಹೆಸರು ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಮ್).

ಬರ್ಲಿನ್, ಲಂಡನ್ , ಲಾಸ್ ಏಂಜಲೀಸ್, ಸೆಯಿಂಟ್ ಪೀಟರ್ಸ್ ಬರ್ಗ್,ಸ್ಟುಟ್ ಗರ್ಟ್,ಯೋಕೋಹಾಮ ಈ ನಗರಗಳನ್ನು ಮುಂಬಯಿಯ ಭಗಿನಿ ನಗರಗಳೆಂದು (sister cities) ಪರಿಗಣಿಸಲಾಗಿದೆ.

[ಬದಲಾಯಿಸಿ] ಪ್ರಸಾರ ಮಾಧ್ಯಮಗಳು

मुंबईत अनेक प्रकाशन संस्था, वृतपत्रे, दूरदर्शन वाहिन्या व आकाशवाणी केंद्रे आहेत. प्रमुख इंग्रजी वृतपत्रे टाईम्स ऑफ इंडिया, मिड-डे, इंडियन एक्सप्रेस, डी.एन.ए., हिंदुस्तान टाईम्स व मुंबई-मिरर ही आहेत; तर प्रमुख मराठी वृतपत्रे महाराष्ट्र टाईम्स, सकाळ, लोकसत्ता, सामना व नवा काळ अशी आहेत. भारतातील इतर भाषेतील वृतपत्रेसुद्धा मुंबईत उपलब्ध होतात. दूरदर्शनच्या २ मोफत वाहिन्या व अनेक उपग्रह वाहिन्या केबल नेटवर्क वा डीटीएच्‌ सेवेमार्फ़त उपल्ब्ध आहेत. पैकी स्टार नेटवर्क, झी नेटवर्क व सोनी टीव्ही या वाहिन्या अधिक पाहिल्या जातात. झी मराठी, ई टीव्ही मराठी व सह्याद्री वाहिनी ह्या मराठी वाहिन्या मराठी प्रेक्षकांना सेवा पुरवतात.

मुंबईत ६ एफ.एम. व ३ ए.एम.(आकाशवाणी) नभोवाणी केंद्रे उपलब्ध आहेत.


[ಬದಲಾಯಿಸಿ] ಶಿಕ್ಷಣ

मुंबईत खासगी व महापालिकेच्या शाळा असून बहुतेक शाळा महाराष्ट्र राज्य माध्यमिक शिक्षण मंडळ तर बाकी सीबीएस्‌ई/आयएस्‌सीई बोर्डाशी संलग्न आहेत. भारतातील १०+२+३ शिक्षणपद्धतीप्रमाणे दहावीनंतर विद्यार्थी महाविद्यालयात (कला, वाणिज्य किंवा शास्त्र शाखेत) प्रवेश घेतात. १२वी नंतर साधी पदवी किंवा अभियांत्रिकी, कायदा, वैद्यकीय अशा व्यावसायिक पदवी अभ्यासक्रमांसाठी प्रवेश घेतले जातात. मुंबईची बहुतेक महाविद्यालये मुंबई विद्यापीठाशी संलग्न आहेत. आय. आय. टी, मुंबई व एस्‌. एन्‌. डी. टी. महिला विद्यापीठ या इतर संस्था मुंबईत आहेत.


[ಬದಲಾಯಿಸಿ] ಕ್ರೀಡೆ

क्रिकेट हा खेळ मुंबईत लोकप्रिय आहे. गल्लीत मैदानात सर्वत्र क्रिकेट खेळले जाते. मुंबईच्या क्रिकेटपटूंनी आंतरराष्ट्रीय क्रिकेट गाजवले आहे.बोर्ड ऑफ कंट्रोल फॉर क्रिकेट इन इंडियाचे मुख्यालय येथे असून महत्त्वाच्या आंतरराष्ट्रीय क्रिकेट सामन्यांवेळेस मुंबईतील रस्त्यांवर कमी वर्दळ असते. ब्रेबॉर्न स्टेडियम व वानखेडे स्टेडियम ही दोन आंतरराष्ट्रीय दर्जाची मैदाने मुंबईत आहेत. मुंबईच्या क्रिकेट संघाने रणजी सामन्यांत सातत्याने अव्वल दर्जाची कामगिरी केली आहे.

फुटबॉल हा दुसरा लोकप्रिय खेळ आहे. विशेषत: पावसाळ्यात तो खेळण्यात येतो. हॉकी, टेनिस, स्क्वॅश, बिलियर्डस, बॅडमिंटन, टेबल टेनिस, डर्बी, रग्बी हे खेळसुद्धा कमी अधिक प्रमाणात खेळले जातात. वॉलीबॉल, बास्केटबॉल हे खेळ महाविद्यालयीन विद्यार्थ्यांत लोकप्रिय आहे.


[ಬದಲಾಯಿಸಿ] ಉಪನಗರಗಳು

दादर, वान्द्रे,खार, सान्ताक्रुझ, विलेपार्ले, जुहु, गोरेगाव, जोगेश्वरी, कांदिवली, बोरीवली, कुर्ला, सायन, विरार


[ಬದಲಾಯಿಸಿ] ಹೆಚ್ಚಿನ ಮಾಹಿತಿಗಾಗಿ

मुंबई सेन्ट्रल, महालक्ष्मी, रेल्वे स्थानक, चर्चगेट, ग्रँट रोड, शिवाजी पार्क, चर्नी रोड, लोअर परेल, एल्फिन्स्टन रोड, मरीन लाईन्स, मुंबई विद्यापीठ, मुंबई विद्यापीठ, मुंबई शेअर बाजार, भारतीय लोहमार्ग संस्था- मध्य विभाग, मुंबई विभाग, मुंबई विभागातील जिल्हे, मुंबई जिल्हा, मुंबई उपनगर जिल्हा


[edit] स्त्रोत व आभार मुंबईचा हा लेख मूळ इंग्रजी विकिपीडियाच्या Mumbai या लेखाचे भाषांतर आहे.


[edit] बाह्यदुवे महाराष्ट्र राज्याचे अधिकृत संकेतस्थळ

बृहन्मुंबई महानगरपालिका संकेतस्थळ

मुंबईचा अधिकृत अहवाल



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.