ಸುನಂದಾ ಬೆಳಗಾಂವಕರ

From Wikipedia

ಸುನಂದಾ ಬೆಳಗಾವಕರ ಇವರು ಧಾರವಾಡದ ಮಹಿಷಿ ಕುಟುಂಬದವರು. ವಿವಾಹದ ನಂತರ ಆಫ್ರಿಕಾ ಖಂಡದ ಝಾಂಬಿಯಾ ದೇಶದಲ್ಲಿ ತಮ್ಮ ಪತಿಯೊಡನೆ ಮೂವತ್ತು ವರ್ಷ ಕಳೆದು, ಬಳಿಕ ಭಾರತಕ್ಕೆ ಹಿಂತಿರುಗಿದರು.

[ಬದಲಾಯಿಸಿ] ಸಾಹಿತ್ಯ

ಸುನಂದಾ ಬೆಳಗಾವಕರರವರು ಬರೆದ “ಕಜ್ಜಾಯ” ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ ಲೇಖಕಿಗೆ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು. ಇದಲ್ಲದೆ ಇವರು “ನಾಸು” ಹಾಗು “ಝವೇರಿ” ಎನ್ನುವ ಎರಡು ಕಾದಂಬರಿಗಳನ್ನು ಬರೆದಿದ್ದಾರೆ.

ಸುನಂದಾ ಬೆಳಗಾವಕರ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.